Thursday, October 23, 2025

#MantralayamTemple

ಮಂತ್ರಾಲಯದಲ್ಲಿ ಡಿಕೆಶಿ ಸಂಕಲ್ಪ : ಪಂಚಮುಖಿ ಮನೋವಾಂಚಲ್ಯ ಸಿದ್ಧಿ ಅರ್ಚನೆ

ಹಠ ಬಿಟ್ಟಿಲ್ಲದ ಟ್ರಬಲ್ ಶೂಟರ್‌ ಡಿಸಿಎಂ ಡಿ.ಕೆ. ಶಿವಕುಮಾರ್‌ ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಟೆಂಪಲ್‌ ರನ್‌ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದೆ ಹಾಸನಾಂಬ ದೇವಿ ದರ್ಶನ ಮಾಡಿದ ಡಿಕೆಶಿ, ಇದೀಗ ಪತ್ನಿ ಉಷಾ ಮತ್ತು ಕುಟುಂಬದವರ ಜೊತೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಮೂಲ ಬೃಂದಾವನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ...

ಮಂತ್ರಾಲಯ ಪ್ರವಾಸಕ್ಕೆ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್, ಗ್ರಾಮೀಣ ಬ್ಲಾಕ್‌ ನಾಯಕರ ಜೊತೆ ಸಭೆ!

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 23, ಬುಧವಾರದಂದು ಮಂತ್ರಾಲಯದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಿದ್ದಾರೆ. ಹಾಗಾದ್ರೆ ಡಿ.ಕೆ. ಶಿವಕುಮಾರ್ ಅವರು ಎಲ್ಲೆಲ್ಲಿ ಪೂಜೆ ಸಲ್ಲಿಸಲಿದ್ದಾರೆ ಅನ್ನೋದನ್ನ ನೋಡೋದಾದ್ರೆ ಅವರ ಪ್ರವಾಸದ ವೇಳಾಪಟ್ಟಿಯ ಪ್ರಕಾರ, ಮೊದಲಿಗೆ...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img