Friday, July 31, 2026

#MantralayaTemple

ಕ್ರಾಂತಿಗೂ ಮುನ್ನ ಡಿಕೆಶಿ ಬೆಲ್ಲದ ತುಲಾಭಾರ ಮಾಡಿಸಿದ್ದೇಕೆ?

ಡಿಸಿಎಂ ಡಿ.ಕೆ ಶಿವಕುಮಾರ್ ದೀಪಾವಳಿಯ ಬಲಿಪಾಡ್ಯಮಿ ದಿನ, ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದಿದ್ದಾರೆ. ಜೊತೆಗೆ ರಾಯರ ಅನುಗ್ರಹಕ್ಕಾಗಿ ತುಲಾಭಾರ ಸೇವೆ ನೆರವೇರಿಸಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಪಂಚಮುಖಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಮೂಲ ರಾಮ ದೇವರ ದರ್ಶನವನ್ನೂ ಮಾಡಿದ್ದಾರೆ. ಪಂಚಮುಖಿ ಆಂಜನೇಯನ ದರ್ಶನದ...

ಮಂತ್ರಾಲಯದಲ್ಲಿ DCM ಡಿ.ಕೆ ಶಿವಕುಮಾರ್‌ ವಿಶೇಷ ಪ್ರಾರ್ಥನೆ

ಹಿಡಿದ ಹಠ ಬಿಡದ ಟ್ರಬಲ್ ಶೂಟರ್ DCM ಡಿ.ಕೆ ಶಿವಕುಮಾರ್‌. ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಡಿಕೆಶಿ ಟೆಂಪಲ್‌ ರನ್‌ ಮುಂದುವರೆಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಹಾಸನಾಂಬ ದೇವಿ ದರ್ಶನ ಮಾಡಿದ್ರು. ಈಗ ಮಂತ್ರಾಲಯಕ್ಕೆ ತೆರಳಿದ್ದು, ರಾಯರ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದು, ವರ್ಷಕ್ಕೊಮ್ಮೆ ನಡೆಯುವ ಮೂಲ ರಾಮದೇವರ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img