Wednesday, July 22, 2026

#MantralayaVisit

ಮಂತ್ರಾಲಯ ಪ್ರವಾಸಕ್ಕೆ ಹೊರಟ ಡಿಸಿಎಂ ಡಿ.ಕೆ. ಶಿವಕುಮಾರ್, ಗ್ರಾಮೀಣ ಬ್ಲಾಕ್‌ ನಾಯಕರ ಜೊತೆ ಸಭೆ!

ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಕ್ಟೋಬರ್ 23, ಬುಧವಾರದಂದು ಮಂತ್ರಾಲಯದ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಸೇರಿದಂತೆ ಇತರೆ ಧಾರ್ಮಿಕ ಸ್ಥಳಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸಲಿದ್ದಾರೆ. ಹಾಗಾದ್ರೆ ಡಿ.ಕೆ. ಶಿವಕುಮಾರ್ ಅವರು ಎಲ್ಲೆಲ್ಲಿ ಪೂಜೆ ಸಲ್ಲಿಸಲಿದ್ದಾರೆ ಅನ್ನೋದನ್ನ ನೋಡೋದಾದ್ರೆ ಅವರ ಪ್ರವಾಸದ ವೇಳಾಪಟ್ಟಿಯ ಪ್ರಕಾರ, ಮೊದಲಿಗೆ...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img