Monday, August 3, 2026

Mantri mall

ಟ್ಯಾಕ್ಸ್ ಕಟ್ಟದೆ ಕಳ್ಳಾಟ- ಮಂತ್ರಿ ಮಾಲ್ ಗೆ ಬೀಗ ಜಡಿದ ಬಿಬಿಎಂಪಿ..!

www.karnatakatv.net : ಬೆಂಗಳೂರು: ತೆರಿಗೆ ಪಾವತಿಸದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಂತ್ರಿ ಮಾಲ್ ಗೆ ಬೀಗ ಜಡಿಯಲಾಗಿದೆ. ಹೌದು, ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರೋ ಮಂತ್ರಿ ಮಾಲ್  ಆಸ್ತಿ ತೆರಿಗೆ ಪಾವತಿಸದಕ್ಕಾಗಿ ಬಿಬಿಎಂಪಿ ಬೀಗ ಹಾಕಿದೆ. ಒಟ್ಟು 27 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿರೋ ಮಂತ್ರಿ ಮಾಲ್ ಟ್ಯಾಕ್ಸ್ ಕಟ್ಟದೆ ಕಳ್ಳಾಟ ವಾಡ್ತಿತ್ತು. ಈ ಹಿನ್ನೆಲೆಯಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img