Wednesday, September 9, 2026

manufesto release

ಪಕ್ಷದ ಚಿಹ್ನೆ ಬಿಡುಗಡೆ ಜೊತೆಗೆ ಭರವಸೆಯ ಪ್ರಣಾಳಿಕೆ ಬಿಡುಗಡೆ ಮಾಡಿದ ಗಾಲಿ ಜನಾರ್ದನ ರೆಡ್ಡಿ

political news: ಬಳ್ಳಾರಿಯ ಗಣಿ ದಣಿ ಮಾಜಿ ಸಚಿವ  ಹಾಗೂ ಕರ್ನಾಟಕದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನ ರೆಡ್ಡಿಯವರು ಇಂದು ಬೆಂಗಳೂರಿನಲ್ಲಿ ತಮ್ಮ ಪಕ್ಷದ ಚಿಹ್ನೆಯನ್ನು ಮತ್ತು  ಪ್ರಣಾಳಿಕೆಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು. ತಮ್ಮ ಪಕ್ಷದ ಚಿಹ್ನೆಯಾದ ಪುಟ್ಬಾಲ್ ಅನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿದ ಅವರು ಕಳೆದ ವರ್ಷ ಡಿಸೆಂಬರ್...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img