Sunday, August 9, 2026

manvi latha

ಕಮಲ ಪಕ್ಷಕ್ಕೆ ಗುಡ್‌ಬೈ ಹೇಳಿದ್ದೇಕೆ ರಾಜಾಸಿಂಗ್?

ಬಿಜೆಪಿಯ ಫೈರ್ ಬ್ರ್ಯಾಂಡ್ ಶಾಸಕ ರಾಜಾ ಸಿಂಗ್, ದಿಢೀರ್ ಬೆಳವಣಿಗೆಯಿಂದ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹು ನಿರೀಕ್ಷಿತವಾಗಿದ್ದ ಬಿಜೆಪಿಯ ರಾಜ್ಯಾಧ್ಯಕ್ಷರ ನೇಮಕದ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಮುನಿಸಿಕೊಂಡಿರುವ ಅವರು ಕೇಸರಿ ಪಾಳಯಕ್ಕೆ ಗುಡ್ ಬೈ ಹೇಳಿದ್ದಾರೆ. ಶಾಸಕ ರಾಜಾ ಸಿಂಗ್ ಅವರು ಹೈದ್ರಾಬಾದ್‌​ನ ಗೋಶಮಹಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಮಾಜಿ ವಿಧಾನಪರಿಷತ್...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img