film news
ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿಯವರು ಕರ್ನಾಟಕದ ರಾಯಚೂರು ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ,ಚುನಾವಣಾ ಮತ್ತು ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮುಡಿಸುವ ಸಲುವಾಗಿ ನಿರ್ದೇಶಕ ರಾಜಮೌಳಿಯವರನ್ನು ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ ಈ ರೀತಿಯಾಗಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಚಂದ್ರಶೇಖರ್ ನಾಯಕ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.ಚುನಾವಣಾ ಸ್ವೀಪ್ ಆಗಿ ವಿಡಿಯೋ ಕಾನ್ಪರೆನ್ಸ...
ರಾಯಚೂರು : ಚೆಂಡು, ದಾಸವಾಳ, ಸೇವಂತಿ,ಹಾಗೂ ಗುಲಾಬಿ ಹೂಗಳ ಪರಿಮಳ. ಮತ್ತೊಂದೆಡೆ ಮೆಂತ್ಯೆ, ಪಾಲಕ್, ಕೊತ್ತಂಬರಿ ಸುವಾಸನೆ. ಮೆಣಸಿನಕಾಯಿ, ಟೊಮ್ಯೋಟೋ ಬೀನ್ಸ್ ನ ಸಂಗಮ. ಇಲ್ಲಿ ಬೆಂಡೇಕಾಯಿ, ಈರೇಕಾಯಿ ಚೌಳೇಕಾಯಿ ಸಸಿಗಳನ್ನ ನೋಡುವುದೇ ಒಂದು ಸೊಗಸು. ಅಷ್ಟಕ್ಕೂ ಇದೆಲ್ಲ ಇರೋದು ಎಲ್ಲಿ ಅಂತೀರ ಈ ಸ್ಟೋರಿ ನೋಡಿ. ಹೌದು ಇದೆಲ್ಲ ನಿಮಗೆ ಕಂಡು ಬರೋದು...
Political News: ಬಿಹಾರ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಈಗ ಬಿಹಾರದಲ್ಲಿ ಸಿಎಂ ಆಗೋದ್ಯಾರು ಎಂಬ ಪ್ರಶ್ನೆ ಎದುರಾಗಿದೆ.
ಬಿಹಾರದಲ್ಲಿ 9 ಬಾರಿ ನಿತೀಶ್...