Saturday, September 5, 2026

Manvi town in Raichur district

ರಾಯಚೂರು ಜಿಲ್ಲಾ ಚುನಾವಣಾ ರಾಯಭಾರಿಯಾಗಿ ರಾಜಮೌಳಿ ಆಯ್ಕೆ

film news ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿಯವರು ಕರ್ನಾಟಕದ ರಾಯಚೂರು ಜಿಲ್ಲೆಯ ಚುನಾವಣಾ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ,ಚುನಾವಣಾ ಮತ್ತು ಮತದಾನದ ಕುರಿತು ಮತದಾರರಲ್ಲಿ ಜಾಗೃತಿ ಮುಡಿಸುವ ಸಲುವಾಗಿ ನಿರ್ದೇಶಕ ರಾಜಮೌಳಿಯವರನ್ನು ಚುನಾವಣಾ ರಾಯಭಾರಿಯಾಗಿ ಆಯ್ಕೆ ಮಾಡಿದ್ದಾರೆ ಈ ರೀತಿಯಾಗಿ ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಯಾಗಿರುವ ಚಂದ್ರಶೇಖರ್ ನಾಯಕ್ ಅವರು ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.ಚುನಾವಣಾ ಸ್ವೀಪ್ ಆಗಿ ವಿಡಿಯೋ ಕಾನ್ಪರೆನ್ಸ...

Raichur : ಮಾದರಿಯಾದ ವಸತಿ ನಿಲಯದ‌ ಮೇಲ್ವಿಚಾರಕಿ ರಜಿಯಾ ಸುಲ್ತಾನ್..!

ರಾಯಚೂರು : ಚೆಂಡು, ದಾಸವಾಳ, ಸೇವಂತಿ,ಹಾಗೂ ಗುಲಾಬಿ ಹೂಗಳ ಪರಿಮಳ. ಮತ್ತೊಂದೆಡೆ ಮೆಂತ್ಯೆ, ಪಾಲಕ್, ಕೊತ್ತಂಬರಿ ಸುವಾಸನೆ. ಮೆಣಸಿನಕಾಯಿ, ಟೊಮ್ಯೋಟೋ ಬೀನ್ಸ್ ನ ಸಂಗಮ.  ಇಲ್ಲಿ ಬೆಂಡೇಕಾಯಿ, ಈರೇಕಾಯಿ ಚೌಳೇಕಾಯಿ‌ ಸಸಿಗಳನ್ನ ನೋಡುವುದೇ ಒಂದು ಸೊಗಸು. ಅಷ್ಟಕ್ಕೂ ಇದೆಲ್ಲ ಇರೋದು ಎಲ್ಲಿ ಅಂತೀರ ಈ ಸ್ಟೋರಿ ನೋಡಿ. ಹೌದು ಇದೆಲ್ಲ ನಿಮಗೆ ಕಂಡು ಬರೋದು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img