Saturday, June 13, 2026

manvi

ಯುವತಿಯರಿಗೆ ಕೆಲಸ ಕೊಡ್ತೀವಿ ಅಂತಾ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಗ್ಯಾಂಗ್ ಅಂದರ್!

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಹಿರೇಕೊಟ್ನೆಕಲ್ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಕಿಂಗ್‌ಪಿನ್ ಸೇರಿ ಒಟ್ಟು 11 ಮಂದಿಯನ್ನು ಬಂಧಿಸಿಲಾಗಿದೆ. ನಿರುದ್ಯೋಗಿ ಮಹಿಳೆಯರನ್ನು ಗುರಿಯಾಗಿಟ್ಟುಕೊಂಡು ಉದ್ಯೋಗ ನೀಡುವ ನೆಪದಲ್ಲಿ ನಂಬಿಸಿ ಕರೆತಂದು ಬಲವಂತವಾಗಿ ವೇಶ್ಯಾವಾಟಿಕೆ ದಂಧೆಗೆ ತಳ್ಳಲಾಗುತ್ತಿತ್ತು. ಈ ಅಕ್ರಮ ಜಾಲವನ್ನು ಮಾನ್ವಿ ಪಟ್ಟಣದ ಇಂದಿರಾನಗರ...

ಶಾಂಗ್ರಿಲಾ ಹೋಟೆಲ್ ಸಭೆಯ ರಹಸ್ಯ ಬಿಚ್ಚಿಟ್ಟ ಕೋನರೆಡ್ಡಿ!

ಬಯಲು ನಾಟಕ ನೋಡಲು ಹೋದವರ ಬದುಕಿನಲ್ಲಿ ಭೀಕರ ದುರಂತ ಸಂಭವಿಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಬೈಲ್ ಮರ್ಚೇಡ್ ಗ್ರಾಮದಲ್ಲಿ ನಡೆದಿದೆ. ಈ ದುರ್ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ನಿನ್ನೆ ರಾತ್ರಿ ಗ್ರಾಮದಲ್ಲಿ ಬಯಲು ನಾಟಕ ಆಯೋಜಿಸಲಾಗಿತ್ತು. ಕುಟುಂಬ ಸಮೇತ ದೊಡ್ಡ ಸಂಖ್ಯೆಯಲ್ಲಿ ಜನರು ನಾಟಕ ವೀಕ್ಷಣೆಗೆ ಆಗಮಿಸಿದ್ದರು. ಇದೇ...

ಸಚಿವ ಸ್ಥಾನಕ್ಕಾಗಿ ಬಲಪ್ರದರ್ಶನ.. ರಾಯಚೂರಿನಲ್ಲಿ ಮಿನಿಸ್ಟರ್ ಆಗೋದ್ಯಾರು..?

ರಾಯಚೂರು : ಸಚಿವ ಸ್ಥಾನಕ್ಕೆ ರಾಯಚೂರು ಜಿಲ್ಲೆಯಲ್ಲಿ ಕೂಗು ಹೆಚ್ಚಾಗಿದೆ. ಜಿಲ್ಲೆಯ ಇಬ್ಬರು ಶಾಸಕರ ಪರವಾಗಿ ಪ್ರತ್ಯೇಕ ಬೇಡಿಕೆಯನ್ನ ಆಯಾ ಶಾಸಕರ ಬೆಂಬಲಿಗ ಮುಖಂಡರು ಮಂಡಿಸಿದ್ದಾರೆ.  ಇನ್ನು ಪ್ರತ್ಯೇಕ ಬೇಡಿಕೆಯಿಂದ  ಜಿಲ್ಲೆಯ ನಾಯಕರಲ್ಲಿನ ಬಿರುಕು ಬಟಾ ಬಯಲಾಗಿದೆ. https://www.youtube.com/watch?v=QkotQtAYXUU&pp=sAQA ದೇವದುರ್ಗ ಶಾಸಕ ಶಿವನಗೌಡ ನಾಯಕರಿಗೆ ಸಚಿವ ಸ್ಥಾನಕ್ಕಾಗಿ ಮೂವರು ಮಾಜಿ ಶಾಸಕರು ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img