Tuesday, February 10, 2026

Manyata Tech Park

ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯಲು ಬೃಹತ್ ಯೋಜನೆ : ಸಿಎಂ

ಬೆಂಗಳೂರು, ನವೆಂಬರ್ 23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಭಾರಿ ಮಳೆಯಿಂದ  ಜಲಾವೃತವಾಗಿದ್ದ  ಹಾಗೂ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜವಾಹರ ಲಾಲ್ ನೆಹರು ಸೆಂಟರ್ ಫಾರ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img