Thursday, August 6, 2026

Maragowdanahalli

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಒಬ್ಬಟ್ಟು ಊಟ ಹಾಕಿಸಿದ ಗ್ರಾಮಸ್ಥರು!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಯುಗಾದಿ ಹಬ್ಬದ ಸಂದರ್ಭ ವಿಶೇಷ ಕಾರ್ಯಕ್ರಮ ನಡೆಯಿತು. ಶಾಲೆಯಲ್ಲಿ ವಾಸ್ತವ್ಯ ಹೂಡಿ ಅಭ್ಯಾಸ ಮಾಡುತ್ತಿರುವ SSLC ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಹಾಗೂ SDMC ವತಿಯಿಂದ ಹಬ್ಬಕ್ಕೆ ಒಬ್ಬಟ್ಟು ಊಟವನ್ನು ಏರ್ಪಡಿಸಿದರು. SSLC ಪರೀಕ್ಷೆಯ ಹಿನ್ನೆಲೆ, ವಿದ್ಯಾರ್ಥಿಗಳು ಶಾಲೆಯಲ್ಲೇ ಉಳಿದುಕೊಂಡು ಓದುತ್ತಿದ್ದು, ಯುಗಾದಿ ಹಬ್ಬದ ದಿನವೂ ಮನೆಗೆ ತೆರಳದೆ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img