Saturday, February 7, 2026

Maramma Temple Tavarekere

ಮಾರಮ್ಮನಿಗೆ 11 ರೂ. ಹರಕೆ ಸಲ್ಲಿಸಿದ ಕೇಂದ್ರ ಸಚಿವ ಡಿವಿಎಸ್..!!

ನೆಲಮಂಗಲ:  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿರೋ ಸದಾನಂದಗೌಡ ಮಾರಮ್ಮ ದೇವಿಗೆ 11 ರೂಪಾಯಿ ಹರಕೆ ತೀರಿಸಿದ್ದಾರೆ. ಬೆಂಗಳೂರು ಹೊರವಲಯದ ತಾವರೆಕೆರೆಯ ಮಾರಮ್ಮ ದೇಗುಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ದೇವಿಗೆ ಕಟ್ಟಿಕೊಂಡಿದ್ದ ಹರಕೆ ತೀರಿಸಿದ್ರು. ತಾವು ಗೆದ್ದರೆ 11 ರೂಪಾಯಿ ಕಾಣಿಕೆ ನೀಡೋದಾಗಿ ಹರಕೆ ಮಾಡಿಕೊಂಡು ವಿಶೇಷ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img