Monday, June 29, 2026

Maramma Temple Tavarekere

ಮಾರಮ್ಮನಿಗೆ 11 ರೂ. ಹರಕೆ ಸಲ್ಲಿಸಿದ ಕೇಂದ್ರ ಸಚಿವ ಡಿವಿಎಸ್..!!

ನೆಲಮಂಗಲ:  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿರೋ ಸದಾನಂದಗೌಡ ಮಾರಮ್ಮ ದೇವಿಗೆ 11 ರೂಪಾಯಿ ಹರಕೆ ತೀರಿಸಿದ್ದಾರೆ. ಬೆಂಗಳೂರು ಹೊರವಲಯದ ತಾವರೆಕೆರೆಯ ಮಾರಮ್ಮ ದೇಗುಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ದೇವಿಗೆ ಕಟ್ಟಿಕೊಂಡಿದ್ದ ಹರಕೆ ತೀರಿಸಿದ್ರು. ತಾವು ಗೆದ್ದರೆ 11 ರೂಪಾಯಿ ಕಾಣಿಕೆ ನೀಡೋದಾಗಿ ಹರಕೆ ಮಾಡಿಕೊಂಡು ವಿಶೇಷ...
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img