Sunday, August 23, 2026

Maramma Temple Tavarekere

ಮಾರಮ್ಮನಿಗೆ 11 ರೂ. ಹರಕೆ ಸಲ್ಲಿಸಿದ ಕೇಂದ್ರ ಸಚಿವ ಡಿವಿಎಸ್..!!

ನೆಲಮಂಗಲ:  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿರೋ ಸದಾನಂದಗೌಡ ಮಾರಮ್ಮ ದೇವಿಗೆ 11 ರೂಪಾಯಿ ಹರಕೆ ತೀರಿಸಿದ್ದಾರೆ. ಬೆಂಗಳೂರು ಹೊರವಲಯದ ತಾವರೆಕೆರೆಯ ಮಾರಮ್ಮ ದೇಗುಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ದೇವಿಗೆ ಕಟ್ಟಿಕೊಂಡಿದ್ದ ಹರಕೆ ತೀರಿಸಿದ್ರು. ತಾವು ಗೆದ್ದರೆ 11 ರೂಪಾಯಿ ಕಾಣಿಕೆ ನೀಡೋದಾಗಿ ಹರಕೆ ಮಾಡಿಕೊಂಡು ವಿಶೇಷ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img