Monday, August 10, 2026

Marasandra Muniyappa

ದಲಿತ ಯುವಕನ ಕೈ ಕಡಿದವರು ಡಿಸಿಎಂ ಸಂಬಂಧಿಕರು: ಮಾರಸಂದ್ರ ಮುನಿಯಪ್ಪ

Ramanagara News: ರಾಮನಗರ: ರಾಮನಗರ ಜಿಲ್ಲೆಯ ಮಳಗಾಳು ಗ್ರಾಮದಲ್ಲಿ ದಲಿತ ಯುವಕನ ಕೈ ತುಂಡು ಮಾಡಲಾಗಿದ್ದು, ಬಿಎಸ್‌ಪಿ ರಾಜ್ಯ ಘಟಕ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ಈ ಕೆಲಸ ಮಾಡಿದ ರೌಡಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಿಕರು ಎಂದಿದ್ದಾರೆ. https://youtu.be/SUkBZ4Hz9cg ಇಲ್ಲಿನ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈರಮುಡಿ ಅವರ ಪುತ್ರ ಅನೀಶ್ ಎಂಬುವವನ ಕೈಯನ್ನು ರೌಡಿ ಹರ್ಷ ಅಲಿಯಾಸ್...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img