Monday, May 11, 2026

Marasandra Muniyappa

ದಲಿತ ಯುವಕನ ಕೈ ಕಡಿದವರು ಡಿಸಿಎಂ ಸಂಬಂಧಿಕರು: ಮಾರಸಂದ್ರ ಮುನಿಯಪ್ಪ

Ramanagara News: ರಾಮನಗರ: ರಾಮನಗರ ಜಿಲ್ಲೆಯ ಮಳಗಾಳು ಗ್ರಾಮದಲ್ಲಿ ದಲಿತ ಯುವಕನ ಕೈ ತುಂಡು ಮಾಡಲಾಗಿದ್ದು, ಬಿಎಸ್‌ಪಿ ರಾಜ್ಯ ಘಟಕ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ಈ ಕೆಲಸ ಮಾಡಿದ ರೌಡಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಬಂಧಿಕರು ಎಂದಿದ್ದಾರೆ. https://youtu.be/SUkBZ4Hz9cg ಇಲ್ಲಿನ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೈರಮುಡಿ ಅವರ ಪುತ್ರ ಅನೀಶ್ ಎಂಬುವವನ ಕೈಯನ್ನು ರೌಡಿ ಹರ್ಷ ಅಲಿಯಾಸ್...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img