Saturday, June 6, 2026

marata community

ನಾವೆಲ್ಲ ಒಂದಾಗಲು ಕಾಲ ಬಂದಿದೆ – ಮರಾಠ ಸಮಾಜಕ್ಕೆ ಲಾಡ್ ಕರೆ!

ಬೀದರ್‌ನಲ್ಲಿ ನಡೆದ ಸ್ವಾಭಿಮಾನಿ ಮರಾಠ ಸಮಾವೇಶದಲ್ಲಿ, ಮರಾಠ ಸಮುದಾಯದ ಒಗ್ಗಟ್ಟು, ಪ್ರಗತಿ ಮತ್ತು ಶೈಕ್ಷಣಿಕ ಶಕ್ತಿಕರಣದ ಬಗ್ಗೆ ದಿಟ್ಟ ಸಂದೇಶ ನೀಡಿದ್ದಾರೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌. ಸಮಾಜವನ್ನು ಗಟ್ಟಿಗೊಳಿಸುವ ಕೆಲಸ ನಮ್ಮೆಲ್ಲರ ಜವಾಬ್ದಾರಿ, ಮರಾಠ ಸಮಾಜದ ಬಂಧುಗಳು ಸಂಕಷ್ಟದಲ್ಲಿದ್ದಾರೆ, ಎಲ್ಲರೂ ಒಂದಾಗಿ ಒಗ್ಗಟ್ಟಿನಿಂದ ಮುಂದೆ ಸಾಗಬೇಕು ಎಂದು...

Election Result: ರಾಜಕೀಯ ಗೊಂದಲಕ್ಕೆ ಕಾರಣವಾದ ಚುನಾವಣೆ ಫಲಿತಾಂಶ..!

ಧಾರವಾಡ : ಜಿಲ್ಲೆಯಲ್ಲಿ ಮರಾಠಾ ವಿದ್ಯಾಪ್ರಸಾರಕ ಮಂಡಳಿಯ ಚುನಾವಣೆ ಫಲಿತಾಂಶ ವಿಷಯವಾಗಿ ಪರ-ವಿರೋಧಿ ಬಣಗಳ ನಡುವೆ ರಾಜಕೀಯ ಹೋರಾಟ ಜೋರಾಗಿ ನಡೆದಿದೆ. 13-08-2023 ಕ್ಕೆ ನಡೆದ ಚುನಾವಣೆಯಲ್ಲಿ, 3 ನೇ ಅವಧಿಗೆ ಮರಾಠಾ ವಿದ್ಯಾಪ್ರಸಾರಕ ಮಂಡಳಿ ಅಧ್ಯಕ್ಷರಾಗಿ ಉದ್ಯಮಿ ಎಂ.ಎನ್.ಮೋರೆ ಆಯ್ಕೆಯಾಗಿದ್ದಾರೆ. ಇದನ್ನು ವಿರೋಧ ಮಾಡಿರುವ ಪ್ರತಾಪ ಚವ್ಹಾಣ ಬಣದ ಮುಖಂಡರು ಚುನಾವಣೆ ಪಾರದರ್ಶಕವಾಗಿಲ್ಲಾ ಚುನಾವಣೆಯಲ್ಲಿ...
- Advertisement -spot_img

Latest News

Healthy Tips: ನಿಮ್ಮ ಆರೋಗ್ಯವನ್ನೇ ಹಾಳು ಮಾಡಬಹುದು ನೀವು ಬಳಸುವ ಪರ್ಫ್ಯೂಮ್

Healthy Tips: ಪರ್ಫ್ಯೂಮ್ ಹಾಕೋದ್ರಿಂದಾ ಫ್ರೆಶ್ ಆಗಿರ್ತೀವಿ, ಘಮ ಘಮಿಸುತ್ತಾ ಇರ್ತೀವಿ ಅನ್ನೋದು ನಿಜ. ಆದರೆ ಕೆಲವರಿಗೆ ಈ ಪರ್ಫ್ಯೂಮ್ ಇಷ್ಟಾ ಆಗತ್ತೆ. ಇನ್ನು ಕೆಲವರಿಗೆ...
- Advertisement -spot_img