Tuesday, June 2, 2026

marata reservation

Marata reservation: ಕರ್ನಾಟಕ ಬಸ್ಸಿಗೆ ಬೆಂಕಿ; ಕ್ರೌರ್ಯಕ್ಕೆ ಕ್ರೌರ್ಯದಿಂದಲೇ ಉತ್ತರವೆಂದ ಕರವೇ..!

ಹುಬ್ಬಳ್ಳಿ: ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಕೈಗೊಂಡ ಅನಿರ್ದಿಷ್ಟಾವಧಿ ಹೋರಾಟ ಹಿಂಸಾಚಾರ ರೂಪ ಪಡೆದಿದೆ. ಆರು ಬಸ್ಸುಗಳಿಗೆ ಬೆಂಕಿ ಹಚ್ಚಲಾಗಿದ್ದು, ಇದರಲ್ಲಿ ಕರ್ನಾಟಕದ ಎರಡು ಬಸ್ಸುಗಳು ಸುಟ್ಟು ಕರಕಲಾಗಿವೆ. ಅಂದಾಜು 85 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಈ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿದ...
- Advertisement -spot_img

Latest News

Political News: ಸರ್ಕಾರದ ಲಾಭಕ್ಕಾಗಿ ರೈತರ ಜಮೀನು ಬಳಿಸಿದರೆ ಉಗ್ರ ಹೋರಾಟ ಖಚಿತ: ಯತ್ನಾಳ್

Political News: ರೈತರ ಜಮೀನಿನನ್ನು ನಾಶ ಮಾಡಿ, ರಾಜ್ಯ ಸರ್ಕಾರ ತಮ್ಮ ಯೋಜನೆ ಶುರು ಮಾಡಲು ನಿರ್ಧರಿಸಿದೆ ಎಂದು ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img