ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್ಐ ಹಂಚಿಕೊಂಡ ವೀಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು.
ಶಾಸಕ ಸೋಲಂಕೆ ಮಾತನಾಡಿ, ದಾಳಿ ನಡೆದಾಗ ನಾನು...
ಸ್ಯಾಂಕಿ ಟ್ಯಾಂಕ್ ನೀರಿಲ್ಲದೆ ಬರಿದಾಗಿದೆ. ಇಂಥ ದೃಶ್ಯ ನಾವು ನೋಡೇ ಇಲ್ಲ ಅಂತ ಸ್ಥಳೀಯರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಸಿಲಿಕಾನ್ ಸಿಟಿಯ ಐಕಾನಿಕ್ ಸ್ಪಾಟ್ಗಳಲ್ಲಿ ಒಂದಾದ ಮಲ್ಲೇಶ್ವರಂನ...