Sunday, September 13, 2026

#maratha community

Marata reservation: ಕರ್ನಾಟಕ ಬಸ್ಸಿಗೆ ಬೆಂಕಿ; ಕ್ರೌರ್ಯಕ್ಕೆ ಕ್ರೌರ್ಯದಿಂದಲೇ ಉತ್ತರವೆಂದ ಕರವೇ..!

ಹುಬ್ಬಳ್ಳಿ: ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಕೈಗೊಂಡ ಅನಿರ್ದಿಷ್ಟಾವಧಿ ಹೋರಾಟ ಹಿಂಸಾಚಾರ ರೂಪ ಪಡೆದಿದೆ. ಆರು ಬಸ್ಸುಗಳಿಗೆ ಬೆಂಕಿ ಹಚ್ಚಲಾಗಿದ್ದು, ಇದರಲ್ಲಿ ಕರ್ನಾಟಕದ ಎರಡು ಬಸ್ಸುಗಳು ಸುಟ್ಟು ಕರಕಲಾಗಿವೆ. ಅಂದಾಜು 85 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಈ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿದ...

Election:ಚುನಾವಣೆಯಲ್ಲಿ ಅಕ್ರಮ ಆರೋಪ: ಮರು ಚುನಾವಣೆಗೆ ಒತ್ತಾಯ.!

ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಇಂದು ಧಾರವಾಡದಲ್ಲಿ ಜಿಲ್ಲಾಧಿಕಾರಿ ‌ಕಚೇರಿ ಎದುರು, ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದ್ರು. 13-08-2023 ರಂದು ನಡೆದ ಚುನಾವಣೆಯಲ್ಲಿ ಅಕ್ರಮವಾಗಿ ಮೋರೆ ಬಣದವರು ಆಯ್ಕೆ ಆಗಿದ್ದಾರೆ ಎಂದು ಚವ್ಹಾಣ ಬಣದವರು ಆರೋಪ ಮಾಡಿದ್ದು, ಮರು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img