Saturday, February 14, 2026

#maratha community

Marata reservation: ಕರ್ನಾಟಕ ಬಸ್ಸಿಗೆ ಬೆಂಕಿ; ಕ್ರೌರ್ಯಕ್ಕೆ ಕ್ರೌರ್ಯದಿಂದಲೇ ಉತ್ತರವೆಂದ ಕರವೇ..!

ಹುಬ್ಬಳ್ಳಿ: ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಕೈಗೊಂಡ ಅನಿರ್ದಿಷ್ಟಾವಧಿ ಹೋರಾಟ ಹಿಂಸಾಚಾರ ರೂಪ ಪಡೆದಿದೆ. ಆರು ಬಸ್ಸುಗಳಿಗೆ ಬೆಂಕಿ ಹಚ್ಚಲಾಗಿದ್ದು, ಇದರಲ್ಲಿ ಕರ್ನಾಟಕದ ಎರಡು ಬಸ್ಸುಗಳು ಸುಟ್ಟು ಕರಕಲಾಗಿವೆ. ಅಂದಾಜು 85 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಈ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣ ಎಚ್ಚರಿಕೆ ನೀಡಿದೆ. ಈ ಕುರಿತು ಮಾತನಾಡಿದ...

Election:ಚುನಾವಣೆಯಲ್ಲಿ ಅಕ್ರಮ ಆರೋಪ: ಮರು ಚುನಾವಣೆಗೆ ಒತ್ತಾಯ.!

ಧಾರವಾಡ: ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಇಂದು ಧಾರವಾಡದಲ್ಲಿ ಜಿಲ್ಲಾಧಿಕಾರಿ ‌ಕಚೇರಿ ಎದುರು, ಮರಾಠಾ ವಿದ್ಯಾ ಪ್ರಸಾರಕ ಮಂಡಳಿಯ ಹೋರಾಟ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದ್ರು. 13-08-2023 ರಂದು ನಡೆದ ಚುನಾವಣೆಯಲ್ಲಿ ಅಕ್ರಮವಾಗಿ ಮೋರೆ ಬಣದವರು ಆಯ್ಕೆ ಆಗಿದ್ದಾರೆ ಎಂದು ಚವ್ಹಾಣ ಬಣದವರು ಆರೋಪ ಮಾಡಿದ್ದು, ಮರು...
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img