Monday, January 26, 2026

Marathahalli police

ಅನಸ್ತೇಷಿಯಾ ಕೊಟ್ಟು ಫುಲ್ ಟಾರ್ಚರ್ ಕೊಟ್ಟ ವೈದ್ಯ – 6 ತಿಂಗಳ ಬಳಿಕ ಸತ್ಯ ಬಹಿರಂಗ!

ಪತ್ನಿಗೆ ಇಂಜೆಕ್ಷನ್ ನೀಡಿ ಸಹಜ ಸಾವು ಎಂದು ನಾಟಕವಾಡಿದ್ದ ವೈದ್ಯ ಪತಿಯನ್ನು ಮಾರತಹಳ್ಳಿ ಪೊಲೀಸರು ಅಂತಿಮವಾಗಿ ಬಂಧಿಸಿದ್ದಾರೆ. ಕ್ರೂರ ಕೃತ್ಯದಿಂದ ಹೆಂಡತಿಯನ್ನು ಹತ್ಯೆಗೈದ ಈ ಘಟನೆಗೆ 6 ತಿಂಗಳ ನಂತರ ಸತ್ಯ ಬಹಿರಂಗವಾಗಿದೆ. ಬಂಧಿತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಜನರಲ್ ಸರ್ಜನ್ ಆಗಿದ್ದ ಡಾ. ಮಹೇಂದ್ರರೆಡ್ಡಿ ಎಂದು ಗುರುತಿಸಲಾಗಿದೆ. ಈತನು ತನ್ನ ಪತ್ನಿ ಡಾ. ಕೃತಿಕಾ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img