Friday, September 11, 2026

Marathahalli police

ಅನಸ್ತೇಷಿಯಾ ಕೊಟ್ಟು ಫುಲ್ ಟಾರ್ಚರ್ ಕೊಟ್ಟ ವೈದ್ಯ – 6 ತಿಂಗಳ ಬಳಿಕ ಸತ್ಯ ಬಹಿರಂಗ!

ಪತ್ನಿಗೆ ಇಂಜೆಕ್ಷನ್ ನೀಡಿ ಸಹಜ ಸಾವು ಎಂದು ನಾಟಕವಾಡಿದ್ದ ವೈದ್ಯ ಪತಿಯನ್ನು ಮಾರತಹಳ್ಳಿ ಪೊಲೀಸರು ಅಂತಿಮವಾಗಿ ಬಂಧಿಸಿದ್ದಾರೆ. ಕ್ರೂರ ಕೃತ್ಯದಿಂದ ಹೆಂಡತಿಯನ್ನು ಹತ್ಯೆಗೈದ ಈ ಘಟನೆಗೆ 6 ತಿಂಗಳ ನಂತರ ಸತ್ಯ ಬಹಿರಂಗವಾಗಿದೆ. ಬಂಧಿತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಜನರಲ್ ಸರ್ಜನ್ ಆಗಿದ್ದ ಡಾ. ಮಹೇಂದ್ರರೆಡ್ಡಿ ಎಂದು ಗುರುತಿಸಲಾಗಿದೆ. ಈತನು ತನ್ನ ಪತ್ನಿ ಡಾ. ಕೃತಿಕಾ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img