Friday, July 17, 2026

marathi vs kannada

ಶಿವಸೇನ ಪುಂಡರಿಗೆ ಖಡಕ ಎಚ್ಚರಿಕೆ ನೀಡಿದ ಕರ್ನಾಟಕ ಪೊಲೀಸ್

ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.‌ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ. ‌ https://www.youtube.com/watch?v=lHx2xFeHiA0 ಮಹಾರಾಷ್ಟ್ರ ಕೆಲ...
- Advertisement -spot_img

Latest News

ವಿಚ್ಛೇದಿನ ಮಹಿಳೆಯನ್ನು ವಿವಾಹವಾಗಿದ್ದೇ ತಪ್ಪಾಯ್ತು.. ನವವಿವಾಹಿತನ ಭೀಕರ ಹ*ತ್ಯೆ

Bellary Crime News: ವಿಚ್ಛೇದಿತ ಮಹಿಳೆಯನ್ನು ಪ್ರೀತಿಸಿ, ವಿವಾಹದ ಕಾರಣಕ್ಕೆ ಓರ್ವ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಳ್ಳಾರಿಯ ಬಟ್ಟಿ ಎಂಬಲ್ಲಿ ನಡೆದಿದೆ. ನಭಿ ರಸೂಲ್...
- Advertisement -spot_img