Sunday, September 6, 2026

marathi vs kannada

ಶಿವಸೇನ ಪುಂಡರಿಗೆ ಖಡಕ ಎಚ್ಚರಿಕೆ ನೀಡಿದ ಕರ್ನಾಟಕ ಪೊಲೀಸ್

ಬೆಳಗಾವಿ : ಗಡಿ ಭಾಗ ಬೆಳಗಾವಿಯಲ್ಲಿ ಒಂದಿಲ್ಲೊಂದು ಖ್ಯಾತೆ ತೆಗೆಯುತ್ತಲೆ ಬಂದಿರುವ ಶಿವಸೇನೆ ಪುಂಡರು ಗಡಿಯಲ್ಲಿ ಮತ್ತೆ ಪುಂಡಾಟೀಕೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಕೋವಿಡ್ ಮೂರನೆ ಅಲೆಯ ಭೀತಿ ಇರುವ ಹಿನ್ನೆಲೆಯಲ್ಲಿ ಬೆಳಗಾವಿ ಗಡಿಯಲ್ಲಿ ಮಹಾರಾಷ್ಟ್ರದಿಂದ ಬರುವ ವಾಹನಗಳ ತಪಾಸಣೆಯನ್ನು ರಾಜ್ಯದ ಪೊಲೀಸರಿಂದ ಮಾಡಲಾಗುತ್ತಿದೆ.‌ಹಾಗಾಗಿ ವಾಹನ ತಪಾಸಣೆ ನಿಲ್ಲಿಸುವಂತೆ ಶಿವಸೇನೆಯ ಪುಂಡರು ಖ್ಯಾತೆ ತೆಗೆದಿದ್ದಾರೆ. ‌ https://www.youtube.com/watch?v=lHx2xFeHiA0 ಮಹಾರಾಷ್ಟ್ರ ಕೆಲ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img