Friday, June 12, 2026

marathi

ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ಇದೆಂಥಾ ದೌರ್ಜನ್ಯ..!

Chikkodi News: ಚಿಕ್ಕೋಡಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ, ಕನ್ನಡಿಗ ಯುವಕನಿಗೆ ಕೆಲ ಮರಾಠಿ ಪುಂಡರು ಥಳಿಸಿದ್ದು, ಕರ್ನಾಟಕದಲ್ಲೇ ಕನ್ನಡಿಗನ ಮೇಲೆ ದೌರ್ಜನ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆರುವು ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಕೆಲ ಮರಾಠಾ...

ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ..

ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ  ದಾಳಿ ನಡೆಸುತ್ತಿರುವ  ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . ಕೋಲಾರ ನಗರದ ಸಾರಿಗೆ ಬಸ್...
- Advertisement -spot_img

Latest News

Hubli News: ಗಡಿ ವಿಸ್ತರಣೆಯಲ್ಲಿ ಹುಡಾ ಸಕ್ರಿಯ, ಪಾಲಿಕೆ ನಿಷ್ಕ್ರಿಯ?

Hubli News: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಅಭಿವೃದ್ಧಿಯ ಹೊಸ ಯೋಜನೆಗಳಿಗೆ ಮುಂದಾಗಿರುವ ವೇಳೆ, ಮಹಾನಗರ ಪಾಲಿಕೆ ಮಾತ್ರ ಗಡಿ ಗುರುತು ಮತ್ತು...
- Advertisement -spot_img