Monday, September 14, 2026

marathi

ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ಇದೆಂಥಾ ದೌರ್ಜನ್ಯ..!

Chikkodi News: ಚಿಕ್ಕೋಡಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ, ಕನ್ನಡಿಗ ಯುವಕನಿಗೆ ಕೆಲ ಮರಾಠಿ ಪುಂಡರು ಥಳಿಸಿದ್ದು, ಕರ್ನಾಟಕದಲ್ಲೇ ಕನ್ನಡಿಗನ ಮೇಲೆ ದೌರ್ಜನ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆರುವು ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಕೆಲ ಮರಾಠಾ...

ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಕರವೇ ಪ್ರತಿಭಟನೆ..

ಕೋಲಾರ: ಬೆಳಗಾವಿ ವಿವಾದವನ್ನು ಕೆಣಕಿ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ, ಕನ್ನಡಿಗರ ಸಂಸ್ಥೆಗಳ ಮೇಲೆ, ಕನ್ನಡಿಗರ ಆಸ್ತಿಪಾಸ್ತಿಗಳ ಮೇಲೆ ಗೂಂಡಾಗಳ ರೀತಿ  ದಾಳಿ ನಡೆಸುತ್ತಿರುವ  ಮೇಲೆ ಕ್ರಮ ಕೈಗೊಳ್ಳಬೇಕು , ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಕರವೇ ಕಾರ್ಯಕರ್ತರು ಕೋಲಾರದಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ . ಕೋಲಾರ ನಗರದ ಸಾರಿಗೆ ಬಸ್...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img