Saturday, September 5, 2026

Marathon

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್ ಆಯೋಜಿಸಲಾಗಿದೆ. ಮಂಡ್ಯ ನಗರದ ವಿವಿ ಕ್ರೀಡಾಂಗಣದಿಂದ 5km ಮತ್ತು 10km ಮ್ಯಾರಥಾನ್ ಓಟ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು, ಸಾರ್ವಜನಿಕರು ಹಾಗೂ ಕ್ರೀಡಾಸಕ್ತರು ಭಾಗವಹಿಸುವಂತೆ ಎಸ್‌ಪಿ ಡಾ. ಶೋಭಾರಾಣಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img