Wednesday, July 22, 2026

Marathon

ನಶೆಮುಕ್ತ ಕರ್ನಾಟಕಕ್ಕೆ ಮಂಡ್ಯ ಜಿಲ್ಲಾ ಪೊಲೀಸರ ಮೆಗಾ ಪ್ಲಾನ್!

ನಶೆಮುಕ್ತ ಕರ್ನಾಟಕ ಅಭಿಯಾನಕ್ಕೆ ಬೆಂಬಲವಾಗಿ ಮಂಡ್ಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ನಡೆಯುತ್ತಿದೆ. ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಮಾರ್ಚ್ 1 ರಂದು ಬೃಹತ್ ಮ್ಯಾರಥಾನ್ ಆಯೋಜಿಸಲಾಗಿದೆ. ಮಂಡ್ಯ ನಗರದ ವಿವಿ ಕ್ರೀಡಾಂಗಣದಿಂದ 5km ಮತ್ತು 10km ಮ್ಯಾರಥಾನ್ ಓಟ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕ-ಯುವತಿಯರು, ಸಾರ್ವಜನಿಕರು ಹಾಗೂ ಕ್ರೀಡಾಸಕ್ತರು ಭಾಗವಹಿಸುವಂತೆ ಎಸ್‌ಪಿ ಡಾ. ಶೋಭಾರಾಣಿ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img