Thursday, June 25, 2026

marati news

ಮದ್ಯ ಮಾರಾಟ, ಪಾನ್ ಬೀಡ ಮಾರಾಟಕ್ಕೆ ಬ್ರೇಕ್..!

ಕರ್ನಾಟಕ ಟಿವಿ : ಮುಂಬೈನಲ್ಲಿ ಮದ್ಯಮಾರಾಟ ಹಾಗೂ ಪಾನ್ ಮಾರಾಟವನ್ನ ಬುಧವಾರದಿಂದ ನಿಷೇಧ ಮಾಡಲಾಗಿದೆ.. ಕೇಂದ್ರ ಸರ್ಕಾರ ಮದ್ಯಮಾರಾಟಕ್ಕೆ ಅವಕಾಶ ನೀಡಿದ್ರು, ಅಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಪಾನ್ ಬೀಡಾಗೆ ಅವಕಾಶ ನೀಡಿದ್ರೆ ಸ್ವಚ್ಛತೆ ಸಾಧ್ಯವಿಲ್ಲ. ಕೊರೊನಾ ಹರಡಲು ಇದೆರಡು ಬಿಸಿನೆಸ್ ಸಹಾಯವಾಗುತ್ತೆ ಹೀಗಾಗಿ ಬಂದ್ ಮಾಡಲು ಮಹಾರಾಷ್ಟ್ರ ನಿರ್ಧರಿಸಿದೆ.  https://www.youtube.com/watch?v=2cX6OAa6-o8
- Advertisement -spot_img

Latest News

Shivamogga: ಮುಸ್ಲಿಂರ ಓಲೈೆಕೆಗಾಗಿ ಕಾಂಗ್ರೆಸ್‌ನವರು RSS ವಿರುದ್ದ ಮಾತನಾಡುತ್ತಿದ್ದಾರೆ: ಅರಗ ಜ್ಞಾನೇಂದ್ರ

Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್‌ ವಿರುದ್ಧ ಮಾತನಾಡಿದ್ರೆ,...
- Advertisement -spot_img