Monday, May 11, 2026

marati news

ಮದ್ಯ ಮಾರಾಟ, ಪಾನ್ ಬೀಡ ಮಾರಾಟಕ್ಕೆ ಬ್ರೇಕ್..!

ಕರ್ನಾಟಕ ಟಿವಿ : ಮುಂಬೈನಲ್ಲಿ ಮದ್ಯಮಾರಾಟ ಹಾಗೂ ಪಾನ್ ಮಾರಾಟವನ್ನ ಬುಧವಾರದಿಂದ ನಿಷೇಧ ಮಾಡಲಾಗಿದೆ.. ಕೇಂದ್ರ ಸರ್ಕಾರ ಮದ್ಯಮಾರಾಟಕ್ಕೆ ಅವಕಾಶ ನೀಡಿದ್ರು, ಅಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಿಲ್ಲ. ಪಾನ್ ಬೀಡಾಗೆ ಅವಕಾಶ ನೀಡಿದ್ರೆ ಸ್ವಚ್ಛತೆ ಸಾಧ್ಯವಿಲ್ಲ. ಕೊರೊನಾ ಹರಡಲು ಇದೆರಡು ಬಿಸಿನೆಸ್ ಸಹಾಯವಾಗುತ್ತೆ ಹೀಗಾಗಿ ಬಂದ್ ಮಾಡಲು ಮಹಾರಾಷ್ಟ್ರ ನಿರ್ಧರಿಸಿದೆ.  https://www.youtube.com/watch?v=2cX6OAa6-o8
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img