ಇಂದಿನಿಂದ ಮೂರು ದಿನ ರಾಜ್ಯದಲ್ಲಿ (karnataka) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (Department of Meteorology) ಮುನ್ಸೂಚನೆಯನ್ನು ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಪ್ರಬಲ ವಾಯುಭಾರ ಕುಸಿತ ಹಿನ್ನೆಲೆ ಬಿಸಿಲಿನ ಬೇಗೆಯೆ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು (kodagu) ಜಿಲ್ಲೆಯ ನಾಪೊಕ್ಲು, ಮಂಗಳೂರು ಮತ್ತು ಉಡುಪಿ (udupi) ಕೆಲ ಭಾಗಗಳಲ್ಲಿ...
ಇವತ್ತು ನಾವು ಮಾರ್ಚ್ ತಿಂಗಳಲ್ಲಿ ಜನಿಸಿದವರ ಗುಣಲಕ್ಷಣ ಹೇಗಿರತ್ತೆ ಅನ್ನೋದನ್ನ ನೋಡೋಣ.
ಮಾರ್ಚ್ನಲ್ಲಿ ಜನಿಸಿದವರು ಆಕರ್ಷಕ ವ್ಯಕ್ತಿತ್ವ ಉಳ್ಳವರಾಗಿರ್ತಾರೆ.
ಎಲ್ಲರೊಂದಿಗೆ ಒಟ್ಟುಗೂಡಿ ಹರಟೆ ಹೊಡಿಯೋದು ಅಂದ್ರೆ ಇವರಿಗೆ ತುಂಬಾ ಇಷ್ಟ. ಇವರೊಂಥರಾ ಮಾತಿನ ಮಲ್ಲರಾಗಿರ್ತಾರೆ. ಇದೇ ಕಾರಣಕ್ಕೆ ಇವರ ಗೆಳೆಯರ ಬಳಗ ದೊಡ್ಡದಾಗಿರುತ್ತದೆ.
ಚರ್ಚೆ ಮಾಡೋಕ್ಕೆ ತುಂಬಾ ಇಷ್ಟ ಪಡೋ ಇವರು ವಾದ...
Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...