ಗಂಡುಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಿನ್ನೆ ರಾಬರ್ಟ್ ಸಿನಿಮಾದ ಪ್ರೀ-ರಿಲೀಸ್ ಇವೆಂಟ್ ಅದ್ಧೂರಿಯಾಗಿ ನೆರವೇರಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇಡೀ ಸಿನಿಮಾ ಟೀಂ ಹುಬ್ಬಳ್ಳಿಯಲ್ಲಿ ಜಮಾಯಿಸಿತ್ತು. ರಾಬರ್ಟ್ ಸಿನಿಮಾ ಟೀಂಗೆ ಸಚಿವ ಜಗದೀಶ್ ಶೆಟ್ಟರ್, ಬಿಸಿ ಪಾಟೀಲ್, ಪ್ರದೀಪ್ ಶೆಟ್ಟರ್, ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಸಚಿವ ರಾಜುಗೌಡ, ಅಭಿಷೇಕ್ ಅಂಬರೀಷ್ ಸೇರಿದಂತೆ...
ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ನಟನೆಯ ಮೋಸ್ಟ್ ಅವೇಟೇಡ್ ರಾಬರ್ಟ್ ಸಿನಿಮಾ ತೆಲುಗು ನೆಲದಲ್ಲೂ ಹವಾ ಎಬ್ಬಿಸ್ತಿದೆ.. ಇಂದು ರಿಲೀಸ್ ಆದ ರಾಬರ್ಟ್ ತೆಲುಗು ಟೀಸರ್ ಗೆ ಸಖತ್ ರೆಸ್ಪಾನ್ಸ್ ಸಿಕ್ತಿದ್ದು, ದಚ್ಚು ಗೆಟಪ್ ನೋಡಿ ಆಂದ್ರ ಮಂದಿ ವಾರೇ ವಾವ್ಹ್ ಎನ್ನುತ್ತಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಸೆನ್ಸೇಷನಲ್ ಸೃಷ್ಟಿಸಿದ್ದ ರಾಬರ್ಟ್ ಟೀಸರ್ ತೆಲುಗಿನಲ್ಲೂ...
ಡಿಬಾಸ್ ದರ್ಶನ್ ಭಕ್ತಗಣಕ್ಕೆ ಇದು ಗುಡ್ ನ್ಯೂಸ್. ಶಿವರಾತ್ರಿ ಹಬ್ಬದೂಟದ ಸಂಭ್ರವನ್ನು ಡಬ್ಬಲ್ ಮಾಡೋದಿಕ್ಕೆ ಥಿಯೇಟರ್ ಅಂಗಳಕ್ಕೆ ರಾ..ರಾ..ರಾ..ರಾಬರ್ಟ್ ಬರ್ತಿದೆ. ದಚ್ಚು 53ನೇ ಸಿನಿಮಾ ಕಣ್ತುಂಬಿಕೊಳ್ಬೇಕು ಅಂತಾ ಕಾಯ್ತಿದೆ ದಚ್ಚು ಅಭಿಮಾನಿ ಬಳಗಕ್ಕೆ ಇವತ್ತು ದಾಸ ಸಖತ್ ನ್ಯೂಸ್ ಕೊಟ್ಟಿದ್ದಾರೆ. ಮಾರ್ಚ್ 11ರ ಶಿವರಾತ್ರಿ ಹಬ್ಬದಂದೂ ಥಿಯೇಟರ್ ಅಂಗಳದಲ್ಲಿ ರಾಬರ್ಟ್ ಖದರ್ ಶುರುವಾಗಲಿದೆ ಅಂತಾ...
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್,...