Monday, September 7, 2026

March 6 budget session

17ನೇ ಬಜೆಟ್ – ಪವರ್ ಸಿಗ್ನಲ್: ಟಗರು ಪ್ಲಾನ್ ಇದೇನಾ?

ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ‘ನಾಯಕತ್ವ’ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಗೆ ಸಿದ್ಧತೆ ಆರಂಭಿಸಿದ್ದಾರೆ. ಮಾಹಿತಿ ಪ್ರಕಾರ, ಮಾರ್ಚ್ 6ರಂದು 2026–27ನೇ ಆರ್ಥಿಕ ಸಾಲಿನ ಆಯವ್ಯಯವನ್ನು ಮಂಡಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಶಾಸಕ ಕೆ.ಎನ್.ರಾಜಣ್ಣ ಅವರ ‘ಆಗಸ್ಟ್ ಕ್ರಾಂತಿ’ ಕುರಿತ ಹೇಳಿಕೆಗಳು ಪಕ್ಷದೊಳಗೆ ಸಾಕಷ್ಟು ಪ್ರತಿಕ್ರಿಯೆ–ಪ್ರತಿಹೇಳಿಕೆಗಳಿಗೆ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img