ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಬಳಿಕ ಪಾಕಿಸ್ತಾನದ ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಭಾರತವು 100ಕ್ಕೂ ಅಧಿಕ ರಕ್ತ ಪಿಪಾಸುಗಳನ್ನು ಬಲಿ ಪಡೆದಿತ್ತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿತ್ತು. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ನಡೆದ ಈ ಬೃಹತ್...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ್ದ ಭೀಕರ ದಾಳಿಗೆ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು. ಅಲ್ಲದೆ ಭಯೋತ್ಪಾಕರನ್ನು ಪೋಷಿಸುವ ಪಾಕಿಸ್ತಾನದ ವಿರುದ್ಧ ಪ್ರತೀಕಾರಕ್ಕೆ ಇಡೀ ದೇಶಾದ್ಯಂತ ಕೂಗು ಹೆಚ್ಚಾಗಿತ್ತು. ಇದರ ಪರಿಣಾಮವಾಗಿಯೇ ಭಾರತ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸಿತ್ತು. ಅಲ್ಲದೆ ಇದರಲ್ಲಿ 100ಕ್ಕೂ ಅಧಿಕ ಭಯೋತ್ಪಾದಕರನ್ನು...
Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...