Thursday, December 25, 2025

marenahalli

ರಸ್ತೆ ತುಂಬೆಲ್ಲ ಗುಂಡಿ: ಸಂಚಾರ ಮಾಡೋದೇಗೆ ಸ್ವಾಮಿ..?

ತಡರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಗುಂಡಿಗಳಂತಾದ ಘಟನೆ ಬೆಂಗಳೂರು ಉತ್ತರ ತಾಲೂಕು ಮಾರೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. https://www.youtube.com/watch?v=CTeKyVhECFM ರಸ್ತೆಗಳು ಬೃಹತ್ ಹಳ್ಳಗಳಿಂದ ಕೂಡಿದ್ದು, ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮಪಂಚಾಯಿತಿ ಪಕ್ಕದಲ್ಲೇ ರಾಶಿ ರಾಶಿ ತ್ಯಾಜ್ಯವಿದ್ದು ಅದನ್ನ ವಿಲೇವಾರಿ ಮಾಡದ ಕಾರಣ ನೀರು ತುಂಬಿ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img