Monday, February 9, 2026

marenahalli

ರಸ್ತೆ ತುಂಬೆಲ್ಲ ಗುಂಡಿ: ಸಂಚಾರ ಮಾಡೋದೇಗೆ ಸ್ವಾಮಿ..?

ತಡರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಗುಂಡಿಗಳಂತಾದ ಘಟನೆ ಬೆಂಗಳೂರು ಉತ್ತರ ತಾಲೂಕು ಮಾರೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. https://www.youtube.com/watch?v=CTeKyVhECFM ರಸ್ತೆಗಳು ಬೃಹತ್ ಹಳ್ಳಗಳಿಂದ ಕೂಡಿದ್ದು, ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮಪಂಚಾಯಿತಿ ಪಕ್ಕದಲ್ಲೇ ರಾಶಿ ರಾಶಿ ತ್ಯಾಜ್ಯವಿದ್ದು ಅದನ್ನ ವಿಲೇವಾರಿ ಮಾಡದ ಕಾರಣ ನೀರು ತುಂಬಿ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img