Wednesday, August 12, 2026

marenahalli

ರಸ್ತೆ ತುಂಬೆಲ್ಲ ಗುಂಡಿ: ಸಂಚಾರ ಮಾಡೋದೇಗೆ ಸ್ವಾಮಿ..?

ತಡರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಗುಂಡಿಗಳಂತಾದ ಘಟನೆ ಬೆಂಗಳೂರು ಉತ್ತರ ತಾಲೂಕು ಮಾರೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. https://www.youtube.com/watch?v=CTeKyVhECFM ರಸ್ತೆಗಳು ಬೃಹತ್ ಹಳ್ಳಗಳಿಂದ ಕೂಡಿದ್ದು, ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮಪಂಚಾಯಿತಿ ಪಕ್ಕದಲ್ಲೇ ರಾಶಿ ರಾಶಿ ತ್ಯಾಜ್ಯವಿದ್ದು ಅದನ್ನ ವಿಲೇವಾರಿ ಮಾಡದ ಕಾರಣ ನೀರು ತುಂಬಿ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img