Saturday, May 17, 2025

marenahalli

ರಸ್ತೆ ತುಂಬೆಲ್ಲ ಗುಂಡಿ: ಸಂಚಾರ ಮಾಡೋದೇಗೆ ಸ್ವಾಮಿ..?

ತಡರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಗುಂಡಿಗಳಂತಾದ ಘಟನೆ ಬೆಂಗಳೂರು ಉತ್ತರ ತಾಲೂಕು ಮಾರೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. https://www.youtube.com/watch?v=CTeKyVhECFM ರಸ್ತೆಗಳು ಬೃಹತ್ ಹಳ್ಳಗಳಿಂದ ಕೂಡಿದ್ದು, ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮಪಂಚಾಯಿತಿ ಪಕ್ಕದಲ್ಲೇ ರಾಶಿ ರಾಶಿ ತ್ಯಾಜ್ಯವಿದ್ದು ಅದನ್ನ ವಿಲೇವಾರಿ ಮಾಡದ ಕಾರಣ ನೀರು ತುಂಬಿ...
- Advertisement -spot_img

Latest News

ಬಿಜೆಪಿ, ಆರ್‌ಎಸ್‌ಎಸ್‌ ಅನ್ನು ನಾನೇ ಹೆಚ್ಚು ವಿರೋಧಿಸಿದ್ದೇನೆ : ಆದ್ರೆ ಆ ನಾಯಕನಿಗೆ ಸಹಾಯ ಮಾಡಿಲ್ಲ ; ಸಿದ್ದರಾಮಯ್ಯ ಹೀಗ್ಯಾಕಂದ್ರು..?

ವಿಜಯನಗರ : ನಾನು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದೆ ಎಂದು ಜನಾರ್ಧನ ರೆಡ್ಡಿ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ...
- Advertisement -spot_img