Thursday, March 26, 2026

Marendra modi

ಜುಲೈ 18ಕ್ಕೆ ರಾಷ್ಟ್ರಪತಿ ಚುನಾವಣೆ.!

https://www.youtube.com/watch?v=KkMZPfLd5eo&t=70s ರಾಜ್ಯಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ಮುಂದಿನ ತಿಂಗಳು ರಾಷ್ಟ್ರಪತಿ ಚುನಾವಣೆ ಎದುರಾಗಲಿದೆ. ಚುನಾವಣಾ ಆಯೋಗವು ರಾಷ್ಟ್ರಪತಿ ಚುನಾವಣೆಗೆ ಗುರುವಾರ ವೇಳಾಪಟ್ಟಿ ಪಕ್ರಟಿಸಿದ್ದು, ಜುಲೈ 18ರಂದು ಚುನಾವಣೆ ನಡೆಯಲಿದೆ. ಹಾಗೂ ಜುಲೈ 21ಕ್ಕೆ ಫಲಿತಾಂಶ ಹೊರಬೀಳಲಿದ್ದು, ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಅಧಿಕಾರವಧಿ ಜುಲೈ 24ಕ್ಕೆ ಕೊನೆಯಾಗಲಿದೆ. ಜುಲೈ 25 ರಂದು ನೂತನ ರಾಷ್ಟ್ರಪತಿ ಅಧಿಕಾರ...

ಜಲಜೀವನ್ ಮಿಷನ್ ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು..!

www.karnatakatv.net : ದೇಶದಲ್ಲಿ ಜಲಜೀವನ್ ಮಿಷನ್‌ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು ಅಂತ  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಾತಂತ್ರ್ಯದ ಬಳಿಕ 2019ರವರೆಗೆ ದೇಶದಲ್ಲಿ 3 ಕೋಟಿ ಕುಟುಂಬಗಳಿಗಷ್ಟೇ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆ ಆಗುತ್ತಿತ್ತು. ಈಗ 80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ಸಂಪರ್ಕ ಒದಗಿಸಲಾಗಿದೆ. ಜಲ ಜೀವನ...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img