Sunday, September 20, 2026

marikamba jaatre mahitsava

Jatre ;ಗೌರಿ ಸಮುದ್ರದ ಶ್ರೀ ಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ..!

ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಐತಿಹಾಸಿಕ ಜಾತ್ರೆ ಗೌರಿ ಸಮುದ್ರದ ಶ್ರೀ ಮಾರಿಕಾಂಬ ಜಾತ್ರೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ವತಿಯಿಂದ ಅದ್ದೂರಿಯಾಗಿ ನಡೆಯಿತು. ಈ ಜಾತ್ರೆಗೆ ಆಂಧ್ರ ಬಳ್ಳಾರಿ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾದರು ಈ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img