ಕನ್ನಡ ಚಿತ್ರರಂಗದಲ್ಲಿ ಲೇಡಿ ಖಳನಟಿ ಅಂತಲೇ ಖ್ಯಾತಿ ಗಳಿಸಿ ತಮ್ಮ ನಟನ ಮೂಲಕ ಅಭಿಮಾನಿಗಳ ಕಣ್ಣರಳಿಸುತ್ತಿದ್ದ ಏಕೈಕ ಖಳನಟಿ ಅಂದ್ರೆ ಅವರು ಮಾರಿಮುತ್ತು. ಬೆಳ್ಳಿತೆರೆಯಲ್ಲಿ ಇವರನ್ನ ಮಾರಿಮುತ್ತು ಅನ್ನೋ ಹೆಸರಿನಿಂದಲೇ ಗುರುತಿಸ್ತಾರೆ, ಆದರೆ ಇವರ ನಿಜವಾದ ಹೆಸರು ಸರೋಜಮ್ಮ. ಉಪೇಂದ್ರ ಸಿನಿಮಾದಲ್ಲಿನ ಇವರ ಪಾತ್ರದ ಹೆಸರು ಮಾರಿಮುತ್ತು ಆಗಿದ್ದು, ಅಲ್ಲಿಂದ ಇವರನ್ನ ಸರೋಜಮ್ಮನ ಹೊರತಾಗಿ...
Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...