Saturday, December 27, 2025

marital dispute

ಬಾಗಲಗುಂಟೆಯಲ್ಲಿ ಐಶ್ವರ್ಯ ಆತ್ಮಹತ್ಯೆ: ನವವಿವಾಹಿತೆಗೆ ಕಾಡ್ತಿದ್ದ ನೋವೇನು?

ಹಸೆಮಣೆ ಏರಿ ಇನ್ನೂ ತಿಂಗಳು ತುಂಬುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ, ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ 24 ವರ್ಷದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನವೆಂಬರ್ 27ರಂದು ಬೆಂಗಳೂರಿನ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಎಂಬುವವರ ಜೊತೆ, ವಿಜೃಂಭಣೆಯಿಂದ ಮದುವೆ ಮಾಡಿಕೊಡಲಾಗಿತ್ತು....
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img