Sunday, June 28, 2026

marital dispute

ಸ್ತ್ರೀ ವ್ಯಾಮೋಹಕ್ಕೆ ಬೇಸತ್ತ ಪತ್ನಿ; ಮದುವೆಯಾದ ವರ್ಷಕ್ಕೇ ನರಕಯಾತನೆ!

ಬೆಂಗಳೂರು ನೆಲಮಂಗಲ ತಾಲೂಕಿನ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತಿಯ ಪರ ಸ್ತ್ರೀ ವ್ಯಾಮೋಹಕ್ಕೆ ಬೇಸತ್ತು ಪತ್ನಿಯೊಬ್ಬರು ನ್ಯಾಯಕ್ಕಾಗಿ ಡಿವೈಎಸ್ಪಿ ಕಚೇರಿ ಮೆಟ್ಟಿಲೇರಿರುವ ಘಟನೆ ಬೆಳಕಿಗೆ ಬಂದಿದೆ. ಬೈಲಪ್ಪನ ಪಾಳ್ಯದ ನಿವಾಸಿಗಳಾದ ಪುನೀತ್ ಕುಮಾರ್ ಮತ್ತು ಪವಿತ್ರಾ ಐದು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮಗಳ ಮದುವೆಯನ್ನು ಅದ್ದೂರಿಯಾಗಿ ನಡೆಸಿದ ಪವಿತ್ರಾ ಅವರ ಪೋಷಕರು ಸುಮಾರು...

ಬಾಗಲಗುಂಟೆಯಲ್ಲಿ ಐಶ್ವರ್ಯ ಆತ್ಮಹತ್ಯೆ: ನವವಿವಾಹಿತೆಗೆ ಕಾಡ್ತಿದ್ದ ನೋವೇನು?

ಹಸೆಮಣೆ ಏರಿ ಇನ್ನೂ ತಿಂಗಳು ತುಂಬುವ ಮೊದಲೇ ನವವಿವಾಹಿತೆಯೊಬ್ಬಳು ನೇಣಿಗೆ ಶರಣಾಗಿರುವ ದಾರುಣ ಘಟನೆ, ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ 24 ವರ್ಷದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ನವೆಂಬರ್ 27ರಂದು ಬೆಂಗಳೂರಿನ ಮಲ್ಲಸಂದ್ರ ನಿವಾಸಿ ಲಿಖಿತ್ ಸಿಂಹ ಎಂಬುವವರ ಜೊತೆ, ವಿಜೃಂಭಣೆಯಿಂದ ಮದುವೆ ಮಾಡಿಕೊಡಲಾಗಿತ್ತು....
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img