Wednesday, August 5, 2026

Mariyam Mirza Khalili

ಭಾರತದಲ್ಲಿ ಕೋಟಿಗಟ್ಟಲೇ ಪಾಕ್‌ ಆಸ್ತಿ, ಎನಿಮಿ ಪ್ರಾಪರ್ಟಿ ಮಾರಾಟಕ್ಕೆ ಸಜ್ಜು!

ದಿಲ್ಲಿ ಸ್ಫೋಟದ ಹಿಂದೆ ಉಗ್ರರ ಕೃತ್ಯ ಇದೆ ಎಂದು ಹೇಳಲಾಗ್ತಿದೆ. ಪಾಕಿಸ್ತಾನ ಮೂಲದ ಜೈಶ್‌ ಸಂಘಟನೆಯ ಕೈವಾಡದ ಬಗ್ಗೆ ಅನುಮಾನ ಮೂಡಿದೆ. ಪಾಪಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಕೇಂದ್ರ ಸರ್ಕಾರ, ರಣತಂತ್ರ ಎಣೆಯುತ್ತಿದೆ. ಇದೇ ನಿಟ್ಟಿನಲ್ಲಿ ಇಂದು ಸಂಜೆ ತುರ್ತು ಸಭೆ ಕರೆಯಲಾಗಿದೆ. ಈ ಮಧ್ಯೆ, ಬೆಂಗಳೂರಿನ ಹೃದಯ ಭಾಗದಲ್ಲಿರುವ, ಪಾಕಿಸ್ತಾನಿಗಳಿಗೆ ಸೇರಿದ ಕೋಟ್ಯಂತರ...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img