Tuesday, August 5, 2025

#mark rutte

DK Shivakumar : ರಾಜ್ಯದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ

Banglore News : ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಭಳ್ಳಿ, ಮಂಗಳೂರು, ಬೆಳಗಾವಿ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ನೆರವು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ...

Mark Rutte : ಅಭಿವೃದ್ಧಿಶೀಲ ರಾಷ್ಟ್ರಗಳ ಸಾಲ ಯೋಜನೆ ಕುರಿತು ಸೂಕ್ತ ವೇದಿಕೆಗಳಲ್ಲಿ ಚರ್ಚೆ : ಪ್ರಧಾನಿ ಮಾರ್ಕ್ ರುಟ್ಟೆ

Banglore News : ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಡಿಜಿಟಲ್ ಪಾವತಿಯ ಯುಪಿಐ ವಿಧಾನವು ಸರಳ ಹಾಗೂ ಸುಲಭವಾಗಿದೆ.ಇಲ್ಲಿನ ಚರ್ಚ್‌ಸ್ಟ್ರೀಟಿನಲ್ಲಿ ಸಂಚರಿಸಿ ಚಹ ಸವಿದಿರುವುದು ಸಂತಸ ತಂದಿದೆ.ಕೆಳ ಮತ್ತು ಮಧ್ಯಮ ಆದಾಯ ಹೊಂದಿರುವ ರಾಷ್ಟ್ರಗಳ ಸಾಲ ಯೋಜನೆ ಕುರಿತು...

Mark Rutte : ಚರ್ಚ್ ಸ್ಟ್ರೀಟ್‌ನಲ್ಲಿ ಚಹಾ ಸವಿದ ನೆದರ್‌ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ

Banglore News : ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಅವರು , ಭಾರತ ಹಾಗೂ ನೆದರ್‌ಲ್ಯಾಂಡ್ಸ್ ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ತೆರೆದುಕೊಂಡು 75 ವರ್ಷಗಳಾಗಿರುವ ಸಂದರ್ಭದ ಸವಿನೆನಪಿಗಾಗಿ ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ಇಂದು ಸಂಚರಿಸಿ ,ಚಹಾ ಸವಿದರು. ಬ್ರಿಗೇಡ್ ರಸ್ತೆಯಿಂದ ಕಾಲ್ನಡಿಗೆ ಮೂಲಕ ಚರ್ಚ್ ಸ್ಟ್ರೀಟಿನ ಚಾಯ್‌ಪಾಯಿಂಟ್‌ಗೆ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img