Tuesday, June 16, 2026

marrage

ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’ – ಹೀಗೊಂದು ವಿಶೇಷ ಮದುವೆ..

ಬೀದರ್: ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ‌ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರುವ ಅನನ್ಯ ಸಿದ್ದತೆ ಗಮನಸೆಳೆದಿದೆ. ಅಪರೂಪದ ಮದುವೆ ಸಮಾರಂಭ.. ಬೆಂಗಳೂರಿನ ಉದ್ಯಮಿ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್...
- Advertisement -spot_img

Latest News

ಬಾದಾಮಿ ಹಾಲು ಕುಡಿಯುತ್ತ ಹಳೆಯ ನೆನಪು ಮೆಲುಕು ಹಾಕಿದ ಗೃಹಸಚಿವ ಜಿ.ಪರಮೇಶ್ವರ್: Video

Tumakuru News: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತುಮಕೂರಿನಿಂದ ಕಾರ್ಯಕ್ರಮ ಮುಗಿಸಿ, ಬೆಂಗಳೂರಿಗೆ ಬರುತ್ತಿದ್ದಾಗ, ಚಹಾ ಅಂಗಡಿಯಲ್ಲಿ ಸ್ವಲ್ಪ ಸಮಯ ಕಳೆದರು. ಈ ಬಗ್ಗೆ ಎಕ್ಸ್‌ನಲ್ಲಿ ಬರೆದಿರುವ ಉಪಮುಖ್ಯಮಂತ್ರಿಯವರು, ನಿನ್ನೆ...
- Advertisement -spot_img