Friday, May 16, 2025

marrage

ಹಳ್ಳಿಜನರಿಗೆ ‘ದೃಷ್ಟಿ ಭಾಗ್ಯ’ – ಹೀಗೊಂದು ವಿಶೇಷ ಮದುವೆ..

ಬೀದರ್: ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ‌ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರುವ ಅನನ್ಯ ಸಿದ್ದತೆ ಗಮನಸೆಳೆದಿದೆ. ಅಪರೂಪದ ಮದುವೆ ಸಮಾರಂಭ.. ಬೆಂಗಳೂರಿನ ಉದ್ಯಮಿ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್...
- Advertisement -spot_img

Latest News

Doddaballapura News: ಶಾಸಕ ಧೀರಜ್‌ ಮುನಿರಾಜ್ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಉಚಿತ ಶಿಬಿರ

Doddaballapura News: ದೊಡ್ಡಬಳ್ಳಾಪುರ ನಗರದಲ್ಲಿ ಶಾಸಕರಾದ ಶ್ರೀ ಧೀರಜ್ ಮುನಿರಾಜ್ ಅವರ ಸಹಯೋಗದಲ್ಲಿ, ಶಾಲಾ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವ ನಿಟ್ಟಿನಲ್ಲಿ 'ದೊಡ್ಡಬಳ್ಳಾಪುರ ಚಿಗುರು 2025' ಎಂಬ...
- Advertisement -spot_img