Sunday, October 5, 2025

Marriage

ವಿಜಯ್‌‌ ಜೊತೆ ಎಂಗೇಜ್‌ ಆದ ನ್ಯಾಷನಲ್‌ ಕ್ರಶ್ ರಶ್ಮಿಕಾ

ನಟಿ ರಶ್ಮಿಕಾ ಮಂದಣ್ಣಗೆ ಕಂಕಣಭಾಗ್ಯ ಕೂಡಿ ಬಂದಿದೆ. ನ್ಯಾಷನಲ್ ಕ್ರಶ್ ಗುಟ್ಟಾಗಿ ನಿಶ್ಚಿತಾರ್ಥವನ್ನೂ ಮಾಡಿಕೊಂಡಿದ್ದಾರೆ. ರಶ್ಮಿಕಾ ಮನಮೆಚ್ಚಿದ ಹುಡುಗ ಬೇರಾರು ಅಲ್ಲ.. ಟಾಲಿವುಡ್ ಸ್ಟಾರ್ ವಿಜಯ್‌ ದೇವರಕೊಂಡ. ಇವರಿಬ್ಬರು ಮೊದಲ ಬಾರಿಗೆ 2018ರಲ್ಲಿ ಗೀತ ಗೋವಿದಂ ಸಿನಿಮಾ ಸೆಟ್‌ನಲ್ಲಿ ಮೀಟ್‌ ಆಗಿದ್ರು. ಇವರಿಬ್ಬರ ಕೆಮಿಸ್ಟ್ರಿಗೆ ಪ್ರೇಕ್ಷಕರು ಫಿದಾ ಆಗಿದ್ರು. ಇದೀಗ ರಿಯಲ್‌ ಲೈಫಲ್ಲೂ ಜೋಡಿಯಾಗುತ್ತಿದ್ದಾರೆ. ಹಲವು...

ಮದುವೆ ಅಪ್​ಡೇಟ್ ಕೊಟ್ಟ ಡಿಂಪಲ್‌ ಕ್ವೀನ್‌ ರಚಿತಾ ರಾಮ್‌

ಡಿಂಪಲ್‌ ಕ್ವೀನ್‌ ರಚಿತಾ ರಾಮ್‌ ಮದುವೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಅನುಶ್ರೀ ಅವರ ಮದುವೆ ಕುರಿತು ಹಲವು ವರ್ಷಗಳಿಂದ ಕೇಳಿಬರುತ್ತಿದ್ದ ಪ್ರಶ್ನೆಗೆ ಆಗಸ್ಟ್‌ 28ರಂದು ಕೊನೆಗೂ ಉತ್ತರ ಸಿಕ್ಕಿತು. ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈಗ ಇದೇ ರೀತಿಯಾಗಿ, ರಚಿತಾ ರಾಮ್ ಅವರ ವಿವಾಹ ಕುರಿತು ಬಿಗ್‌ ಅಪ್ಡೇಟ್‌ ಹೊರಬಿದ್ದಿದೆ. ತಮ್ಮ ಜನ್ಮದಿನದ ಸಂದರ್ಭದಲ್ಲೇ ಅವರು...

Spiritual: ಹಿಂದೂ ಧರ್ಮದ ಮದುವೆಯಲ್ಲಿ ಈ ಪದ್ಧತಿಗಳನ್ನು ಅನುಸರಿಸಲೇಬೇಕು

Spiritual: ಮದುವೆ ಅಂದ್ರೆ ಸಂಭ್ರಮದ ಕಾರ್ಯಕ್ರಮ. ಸುಂದರವಾಾದ ಜೀವನ ನಿರ್ಮಿಸಲು ಸಿಗುವ ಅದ್ಭುತ ಮತ್ತು ಏಕೈಕ ಅವಕಾಶ. ಆದರೆ ನಾವು ಹೇಗೆ ಮದುವೆಯಾದೆವು ಅನ್ನೋದು ಮುಖ್ಯವಲ್ಲ. ಬದಲಾಗಿ ನಾವು ಹೇಗೆ ಜೀವನ ಮಾಡುತ್ತಿದ್ದೇವೆ ಅನ್ನೋದು ಮುಖ್ಯ. ಹಾಗೆ ಸುಂದರ ಜೀವನ ನಮ್ಮದಾಗಬೇಕು ಅಂದ್ರೆ, ಮದುವೆಯೂ ಪದ್ಧತಿ ಪ್ರಕಾರವಾಗಿ ನಡೆಯಬೇಕು. ಹಾಗಾದ್ರೆ ಹಿಂದೂ ಪದ್ಧತಿಯಲ್ಲಿ ನಡೆಯುವ...

ಆ್ಯಂಕರ್ ಅನುಶ್ರೀ ಕೈಹಿಡಿದ ಅಪ್ಪು ಅಭಿಮಾನಿ!

ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀಗೆ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಂದ್ರೆ ಜೀವಾತ್ಮ ಇದ್ದಂತೆ. ತಮ್ಮ ನಡೆ, ನುಡಿ, ಆಚಾರ, ವಿಚಾರ, ಸಹಾಯ ಮನೋಭಾವ.. ಹೀಗೆ ಪ್ರತಿಯೊಂದ್ರಲ್ಲೂ ಅಪ್ಪು ಅವರನ್ನೇ ಅನುಸರಿಸ್ತಾರೆ. ಇದೀಗ ಅಪ್ಪು ಅಭಿಮಾನಿಯೇ ಅನುಶ್ರೀಯನ್ನ ಕೈಹಿಡಿದಿದ್ದಾರೆ. ಈ ಬಗ್ಗೆ ಸ್ವತಃ ಅನುಶ್ರೀಯವರೇ ಹೇಳಿಕೊಂಡಿದ್ದಾರೆ. ಅನುಶ್ರೀ ಪತಿ ರೋಷನ್‌ ಅಪ್ಪು ಅಭಿಮಾನಿಯಂತೆ. ರೋಷನ್‌ ಕೂಡ...

ನಟಿ ಅನುಶ್ರೀ, ರೋಷನ್‌ ವಿವಾಹೋತ್ಸವ

ಅಂತೂ ಇಂತೂ ಮಾತಿನ ಮಲ್ಲಿ, ಆ್ಯಂಕರ್ ಅನುಶ್ರೀ, ಕಲ್ಯಾಣೋತ್ಸವ ನೆರವೇರಿದೆ. ಚಿತ್ರರಂಗದ ಗಣ್ಯರು, ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರ ಸಮ್ಮುಖದಲ್ಲಿ, ಶಾಸ್ತ್ರೋಕ್ತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 37 ವರ್ಷದ ಅನುಶ್ರೀ, ಕೊಡಗಿನ ಕುವರ ರೋಷನ್‌ ಜೊತೆ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಕಗ್ಗಲಿಪುರದ ರೆಸಾರ್ಟ್‌ವೊಂದ್ರಲ್ಲಿ, ಅದ್ಧೂರಿಯಾಗಿ ವಿವಾಹ ಮಹೋತ್ಸವ ಜರುಗಿದೆ. ಕೇಸರಿ, ಕೆಂಪು, ಗೋಲ್ಡನ್‌ ಕಲರ್‌ ಕಾಂಬಿನೇಷನ್‌ ರೇಷ್ಮೆ...

ಯಾತ್ರೆ, ಮದುವೆಗೆ ಇಡೀ ರೈಲು ನಿಮ್ಮದೇ!

ನಿಮ್ಮ ಮದುವೆ, ತೀರ್ಥಯಾತ್ರೆ ಅಥವಾ ಫ್ಯಾಮಿಲಿ ಟ್ರಿಪ್‌ಗಾಗಿ ಬಸ್‌ ಬುಕ್ ಮಾಡೋದಕ್ಕೆ ತಯಾರಿ ಮಾಡಿಕೊಂಡಿದ್ದೀರಾ? ಈಗ ಅದಕ್ಕಿಂತ ಲೇಟೆಸ್ಟ್ ಆಯ್ಕೆ ಇದೆ – ನೀವು ಇಡೀ ರೈಲು ಅಥವಾ ರೈಲು ಬೋಗಿಯನ್ನೇ ಬುಕ್ ಮಾಡಬಹುದೆಂಬುದು ನಿಮಗೆ ಗೊತ್ತಾ? ಹೌದು! IRCTC, FTR ಸೇವೆಯ ಮೂಲಕ, ನೀವು ಒಂದು ಅಥವಾ ಎರಡು ಬೋಗಿಗಳನ್ನು, ಇಲ್ಲವೆ ಸಂಪೂರ್ಣ ರೈಲನ್ನೇ...

ನಿಮಗೆ ಅದ್ಧೂರಿ ಮದುವೆಯಲ್ಲಿ ಭಾಗವಹಿಸಬೇಕೇ..? ನೀವು ಅಟೆಂಡ್ ಮಾಡಬಹುದು ನಕಲಿ ಮದುವೆ ಪಾರ್ಟಿ

Web News: ಮುಂಚೆ ಎಲ್ಲ ಮದುವೆ ಅಂದ್ರೆ, ಮುನ್ನ ದಿನದ ಅರಿಶಿನ ಶಾಸ್ತ್ರ, ಬಳೆ ಶಾಸ್ತ್ರ, ಮೆಹೆಂದಿ ಶಾಸ್ತ್ರ, ಮರುದಿನ ಮದುವೆ, ಅದರ ಮರುದಿನ ರಿಸೆಪ್ಕ್ಷನ್ ಅಥವಾ ಬೀಗರೂಟ. ಇಷ್ಟೇ ಆಗಿತ್ತು. ಆದರೆ ಈಗ ಹಾಗಿಲ್ಲ. ಶ್ರೀಮಂತರ ಮದುವೆ ಅಂದ್ರೆ, ಅಲ್ಲಿ 1 ವಾರದವರೆಗೆ ಕಾರ್ಯಕ್ರಮವಿರುತ್ತದೆ. ಸಂಗೀತ್, ಮೆಹೆಂದಿ, ಹಳದಿ, ಮದುವೆ, ರಿಸೆಪ್ಶನ್ ಸೇರಿ...

ಪ್ರೀತಿಸಿ ವಿವಾಹವಾದ ಮೂರನೇ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪಿದ ಯುವಕ

Mandya News: ಪ್ರೀತಿ, ಮದುವೆ, ಪತಿ- ಪತ್ನಿ ಸಂಬಂಧ ಅನ್ನೋದು ಒಂದು ಪವಿತ್ರವಾದ ಸಂಬಂಧ. ಆ ಪ್ರೀತಿಗೆ ಎಲ್ಲರನ್ನೂ ಗೆಲ್ಲುವ ಶಕ್ತಿ ಇರುತ್ತದೆ. ಪ್ರೀತಿಸಿ ಮದುವೆಯಾಗಿ ಖುಷಿ ಖುಷಿಯಾಗಿ ಸಂಸಾರ ಮಾಡುವವರು ಪ್ರಪಂಚದಲ್ಲಿ ತುಂಬಾನೇ ವಿರಳವಾಗಿ ಕಾಣ ಸಿಗುತ್ತಾರೆ. ಯಾಕಂದ್ರೆ ಪ್ರೀತಿಸಿ ಮದುವೆಯಾದ ಎಷ್ಟೋ ಜನ ಕೆಲ ವರ್ಷಗಳಲ್ಲೇ ಡಿವೋರ್ಸ್ ಪಡೆದುಕೊಂಡಿದ್ದಾರೆ. ಕೆಲವರು ಪ್ರೀತಿ ಮಾಡಿ,...

Hubli Crime News: ಹೆಂಡತಿ ಕಾಟಕ್ಕೆ ಬೇಸತ್ತು ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಪತಿ

Hubli News: ಹೆಂಡತಿ ಕಾಟಕ್ಕೆ‌ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಮಾಡಿಕೊಂಡ ಆತ್ಮಹತ್ಯೆ ಇಡೀ‌ ದೇಶಾದ್ಯಂತ ಸುದ್ದಿಯಾಗಿತ್ತು. ಪುರುಷ ಪರ ಕಾನೂನು ಜಾರಿ ಆಗಬೇಕೆಂಬ ಆಗ್ರಹ ಸಹ ಕೇಳಿಬಂದಿತ್ತು.‌ ಈಗ ಇದು ಮಾಸುತ್ತಲೇ ಮತ್ತೋರ್ವ ಗಂಡ ಹೆಂಡತಿ ಕಿರುಕುಳ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಸಾವಿನ ಡೆತ್ ನೋಟ್ ಬರೆದಿಟ್ಟಿದ್ದು ಮಾತ್ರವಲ್ಲದೆ, ಹೆಂಡತಿ ಟಾರ್ಚರ್...

Spiritual : ಮದುವೆಗೂ ಮುನ್ನ ಅರಿಶಿನ ಶಾಸ್ತ್ರ ಮಾಡುವುದೇಕೆ..?

Spiritual: ಮದುವೆ ಮುನ್ನಾದಿನ ಅಥವಾ ಎರಡು ದಿನಕ್ಕೂ ಮುನ್ನ ವಧು ವರರಿಗೆ ಅರಿಶಿನ ಹಚ್ಚಿ, ಅರಿಶಿನ ಶಾಸ್ತ್ರವೆಂಬ ಕಾರ್ಯಕ್ರಮ ಮಾಡಲಾಗುತ್ತದೆ. ಈ ಶಾಸ್ತ್ರವಾದ ಬಳಿಕ ವಧು- ವರ ಮನೆ ಬಿಟ್ಟು ಹೋಗುವಂತಿಲ್ಲ. ಈ ಕಾರ್ಯಕ್ರಮಕ್ಕೂ ಮುನ್ನವೇ ಇವರಿಬ್ಬರೂ ಹೊರಗಿನ ಕೆಲಸವನ್ನೆಲ್ಲ ಮುಗಿಸಿಬಿಡಬೇಕು. ಯಾಕಂದ್ರೆ ಅರಿಶಿನ ಶಾಸ್ತ್ರ ಮುಗಿದ ಬಳಿಕ ವಧು ವರನ ದೇಹ ಹಸಿಯಾಗಿರುತ್ತದೆ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img