Saturday, May 9, 2026

marriage fraud case

ಗಂಡನನ್ನ ಕಳೆದುಕೊಂಡ ಮಹಿಳೆಯರೇ ಈತನ ಟಾರ್ಗೆಟ್; ಮದುವೆ ನೆಪದಲ್ಲಿ ವಂಚನೆ!

ಮದುವೆಯ ಭರವಸೆ ನೀಡಿ ಮಹಿಳೆಯರನ್ನು ವಂಚಿಸಿದ ಆರೋಪದಲ್ಲಿ ಖಾಸಗಿ ಕಂಪನಿಯ ಎಂಡಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಸೂರ್ಯ ಮ್ಯಾನೇಜ್ಮೆಂಟ್ ಸರ್ವಿಸ್ ಸಂಸ್ಥೆಯ ಮಾಲೀಕ ರಾಮಾಂಜಿ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 38 ವರ್ಷದ ರಾಮಾಂಜಿ ತನ್ನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮತ್ತು ಇತರ...
- Advertisement -spot_img

Latest News

ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವ್ಯತ್ಯಯ, ತುಮಕೂರಲ್ಲಿ ಕರೆಂಟ್ ಇರಲ್ಲ!

ತುಮಕೂರು ನಗರದಲ್ಲಿ ಮೇ 10ರಂದು ವಿದ್ಯುತ್ ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಪ್ರಕಟಿಸಿದೆ. ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ...
- Advertisement -spot_img